top of page

ಜೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ

  • Writer: newsnowvijayanagar
    newsnowvijayanagar
  • Feb 9
  • 1 min read

ವಿಜಯನಗರ (ಹೊಸಪೇಟೆ) ಫೆ.09 :ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಚೇರಿಯಲ್ಲಿ ಫೆ.11 ರಂದು ಬೆಳಗ್ಗೆ 11 ಗಂಟೆಗೆ ಹೆಚ್.ಟಿ, ಇ.ಹೆಚ್.ಟಿ ಗ್ರಾಹಕರ ಕುಂದುಕೊರತೆ ಸಭೆಯನ್ನು ಬಳ್ಳಾರಿ ವೃತ್ತ ಕಚೇರಿ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.


ಹೆಚ್ಚಿನ ಸಂಖ್ಯೆಯಲ್ಲಿ ಹೆಚ್.ಟಿ, ಇ.ಹೆಚ್.ಟಿ ಗ್ರಾಹಕರು ಸಭೆಗೆ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನಾ ನಗರ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಾತಿ ಆರಂಭ

ವಿಜಯನಗರ(ಹೊಸಪೇಟೆ)ಮೇ.9: 2025-26 ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಳು ಆರಂಭವಾಗಿವೆ ಎಂದು ಹೂವಿನಹಡಗಲಿ ಕಾಲೇಜಿನ...

 
 
 
ಮೇ.12 ರಂದು ಜಿಲ್ಲಾಡಳಿತದಿಂದ ಭಗವಾನ್ ಬುದ್ಧರ ಜನ್ಮ ದಿನಾಚರಣೆ

ಜಯನಗರ(ಹೊಸಪೇಟೆ) ಮೇ9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಶ್ವದ ಶ್ರೇಷ್ಠ ದಾರ್ಶನಿಕ ಭಗವಾನ್ ಬುದ್ಧರ ಜಯಂತಿ...

 
 
 
ರೈತರು ಹತ್ತಿ ಬೆಳೆ ಬಿತ್ತನೆಗೆ ಬೇಸಿಗೆ ಸಕಾಲವಲ್ಲ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಸಲಹೆ

ವಿಜಯನಗರ(ಹೊಸಪೇಟೆ), ಮೇ.9: ಹತ್ತಿ ಬೆಳೆ ಬಿತ್ತನೆಗೆ ಉದ್ದೇಶಿಸಿರುವ ಜಿಲ್ಲಾ ವ್ಯಾಪ್ತಿಯ ರೈತರಿಗೆ ಕೃಷಿ ವಿಜ್ಞಾನಿಗಳ ಶಿಫಾರಸ್ಸಿನಂತೆ ಬೇಸಿಗೆ ಸಕಾಲವಲ್ಲ, ಜೂನ್...

 
 
 

Comments


bottom of page